ಸುಳ್ಯ:ಗುರುವಾರ ಸುಳ್ಯಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಲವಾರು ಮಂದಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಸಚಿವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಲು ಸಾರ್ವಜನಿಕರಿಂದ ನೂಕು ನುಗ್ಗಲು ಕಂಡು ಬಂತು. ಸಾರ್ವಜನಿಕರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.












