ಸುಳ್ಯ: ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಪಿ ಡಬ್ಲ್ಯೂ ಡಿ ಗುತ್ತಿಗೆದಾರರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು ಅಂಗನವಾಡಿಯ ಪುಟಾಣಿ ಮಕ್ಕಳಿಗೆ ಗುತ್ತಿಗೆದಾರರ ಸಂಘದ ವತಿಯಿಂದ ಸ್ಲೇಟ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು ಈ ಸಂದರ್ಭದಲ್ಲಿ ಗುತ್ತಿದಾರ ಸಂಘದ ಕಾರ್ಯದರ್ಶಿ ಚಿದಾನಂದ ಕುದ್ಪಾಜೆ, ಕೋಶಾಧಿಕಾರಿ ಮಂಜುನಾಥ್ ಪ್ರಭು ಹಾಗೂ ಜೊತೆ ಕಾರ್ಯದರ್ಶಿಯಾದ ಚಂದ್ರಶೇಖರ್ ಕೇರ್ಪಳ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಅಬ್ದುಲ್ ಮಜೀದ್ ಮತ್ತಿತರರು ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಎನ್ಎಂಸಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
next post