ಸುಳ್ಯ:ಸುಳ್ಯದ ಹಳೆಗೇಟಿನಲ್ಲಿರುವ ಆಯುರ್ಧಾಮ ಆಯುರ್ವೇದ ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಶಿಬಿರ ಅ.30 ಭಾನುವಾರ ನಡೆಯಲಿದೆ. ಮೂಲವ್ಯಾಧಿ(ಪೈಲ್ಸ್) ಭಗಂದರ(ಪಿಸ್ಟುಲಾ),ಫಿಶರ್ ಮೊದಲಾದ ಗುದರೋಗಗಳ ತಪಾಸಣೆ,ಚಿಕಿತ್ಸೆ ಹಾಗು ಅವಶ್ಯಕತೆ ಕಂಡು ಬಂದಲ್ಲಿ ಕ್ಷಾರ ಚಿಕಿತ್ಸೆ ಶಿಬಿರ ನಡೆಯಲಿದೆ. ಅ.30ರಂದು ಬೆಳಿಗ್ಗೆ 11ಗಂಟೆಯಿಂದ ಅಪರಾಹ್ನ 3 ರ ತನಕ ಶಿಬಿರ ನಡೆಯಲಿದ್ದು ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ,ಚಿಕಿತ್ಸೆ ನೀಡಲಿದ್ದಾರೆ ಎಂದು ಅಯುರ್ಧಾಮ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಪ್ರಸಾದ್ ಶೆಟ್ಟಿ ಯಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು: 9880464302,)
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post