The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಗುತ್ತಿಗಾರು ಭಾಗದಲ್ಲಿ ಬಿಜೆಪಿ‌‌ ಅಭ್ಯರ್ಥಿ ಭಾಗೀರಥಿ ಮುರುಳ್ಯ ಚುನಾವಣಾ ಪ್ರಚಾರ

by ದಿ ಸುಳ್ಯ ಮಿರರ್ ಸುದ್ದಿಜಾಲ May 4, 2023
by ದಿ ಸುಳ್ಯ ಮಿರರ್ ಸುದ್ದಿಜಾಲ May 4, 2023
Share this article

ಗುತ್ತಿಗಾರು: ಬಿಜೆಪಿ‌‌ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೇ.4ರಂದು ಗುತ್ತಿಗಾರು ಭಾಗದಲ್ಲಿ ಚುನವಣಾ ಪ್ರಚಾರ ನಡೆಸಿದ್ದಾರೆ. ಗುತ್ತಿಗಾರು ಶಕ್ತಿ ಕೇಂದ್ರದ ಬಳ್ಳಕ್ಕದಿಂದ ಪ್ರಚಾರ ಕಾರ್ಯ ಆರಂಭಿಸಿದರು. ಗಡಿಕಲ್ಲು,ಅಚಳ್ಳಿ,ಮುಳಿಯ, ಮತ್ತಿತರ ಭಾಗದಲ್ಲಿ ಪ್ರಚಾರ ನಡೆಸಿದರು. ಗುತ್ತಿಗಾರು, ಮಡಪ್ಪಾಡಿ ಭಾಗದಲ್ಲಿ ಇಂದು ಬಿಜೆಪಿ ಪ್ರಚಾರ ಕಾರ್ಯ ನಡೆಯುತಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಪ್ರಚಾರ: ಗೆಲುವಿನ ವಿಶ್ವಾಸ ಇದೆ- ಎಲ್ಲರ ಸಹಕಾರ ಬೇಕು: ಜಿ.ಕೃಷ್ಣಪ್ಪ ವಿನಂತಿ
next post
ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಜಾಲ್ಸೂರು, ಕನಕಮಜಲಿನಲ್ಲಿ ಚುನಾವಣಾ ಪ್ರಚಾರ

You may also like

ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ...

June 8, 2023

ಚೂಂತಾರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ.

June 7, 2023

ಸುಳ್ಯದ ಕಾಂಗ್ರೆಸ್ ಮುಖಂಡರಿಂದ ಸಿಎಂ, ಡಿಸಿಎಂ ಹಾಗೂ ಸಚಿವರ ಭೇಟಿ

June 6, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ- 5 ಗ್ಯಾರಂಟಿ ಜಾರಿ ಮಾಡಿರುವುದು...

June 2, 2023

ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸದಿದ್ದರೆ ಹೋರಾಟ ಮಾಡುತ್ತೇವೆ: ನಳಿನ್ ಕುಮಾರ್ ಕಟೀಲ್

June 1, 2023

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ನೀಡಿ: ಟಿ.ಎಂ ಶಹೀದ್...

June 1, 2023

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಗ್ಯಾರಂಟಿ: ಶೌವಾದ್ ಗೂನಡ್ಕ

May 31, 2023

ಜಿಲ್ಲಾ ಬಿಜೆಪಿ ವತಿಯಿಂದ ನೂತನ ಶಾಸಕರಿಗೆ ಅಭಿನಂದನೆ

May 28, 2023

ಶಾಂತಿನಗರದ ತಾಲೂಕು ಕ್ರೀಡಾಂಗಣ ಕಾಮಗಾರಿ ಅವೈಜ್ಞಾನಿಕ- ಲೋಕಾಯುಕ್ತ ತನಿಖೆಗೆ ಒತ್ತಾಯ:ಎಂ.ವೆಂಕಪ್ಪ...

May 27, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ