The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಛದ್ಮವೇಷ ಸ್ಪರ್ಧೆಯ ಫಲಿತಾಂಶ

by ದಿ ಸುಳ್ಯ ಮಿರರ್ ಸುದ್ದಿಜಾಲ October 22, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 22, 2022
Share this article

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ೫೫ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾ ಭವನದಲ್ಲಿ ಛದ್ಮವೇಷ ಸ್ಪರ್ಧೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಏರ್ಪಡಿಸಲಾಯಿತು. ಸ್ಪರ್ಧೆಯ ಫಲಿತಾಂಶ :
ಸೂಪರ್ ಸೀನಿಯರ್ ವಿಭಾಗ : ರಂಗಶಿವ ಕಲಾ ತಂಡ (ಪ್ರಥಮ), ಸಾಮರ್‌ಸೆಟ್ ಬಳಗ (ದ್ವಿತೀಯ)
ಸೀನಿಯರ್ ವಿಭಾಗ: ಅಶೋಕ ಶೆಟ್ಟಿ ಬಳಗ (ಪ್ರಥಮ), ಬೀಡು ತಂಡ (ದ್ವಿತೀಯ)
ಮಹಿಳಾ ವಿಭಾಗ : ಜಲಜ ಮತ್ತು ಬಳಗ (ಪ್ರಥಮ), ಬೋದಿ ತಂಡ (ದ್ವಿತೀಯ), ಶಶಿರೇಖಾ ಬಳಗ (ತೃತೀಯ), ಪ್ರೇಮಾ ಬಳಗ (ದೇವಸ್ಥಾನ) ಪ್ರೋತ್ಸಾಹಕ
ಪ್ರೌಢ ಶಾಲಾ ವಿಭಾಗ : ಹೈಸ್ಕೂಲ್ ಸ್ಟಾರ್ (ಪ್ರಥಮ), ಸುಮಿತ್ ಎಸ್. (ದ್ವಿತೀಯ)
ಪ್ರಾಥಮಿಕ ಶಾಲಾ ವಿಭಾಗ : ಸಾಕ್ಷಿ ಹೆಗ್ಡೆ (ಪ್ರಥಮ), ಜಿಯಾ ಜೈನ್ (ದ್ವಿತೀಯ), ಶೌರ್ಯ (ತೃತೀಯ) ಕಿಶೋರ್ ಅಂಗನವಾಡಿ (ಪ್ರೋತ್ಸಾಹಕ) ಅವಿಷ್ಕಾರ್ ಶೆಟ್ಟಿ (ಪ್ರೋತ್ಸಾಹಕ).
ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಪ್ರೋತ್ಸಾಹಿಸಿದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ರಾಜ್ಯದಲ್ಲಿ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ
next post
ಟಿ20 ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಸೂಪರ್ 12 ಪಂದ್ಯಗಳು: ನಾಳೆ ಭಾರತ-ಪಾಕ್ ಮುಖಾಮುಖಿ

You may also like

ತಾಳಮದ್ದಳೆ – ಒಂದು ಐತಿಹಾಸಿಕ ಅಧ್ಯಯನ” ಎಂಬ ಕೃತಿ ರಚನೆಗೆ...

May 17, 2023

ಸುಳ್ಯ ಭಾಗದಲ್ಲಿ ಚಿತ್ರೀಕರಣಗೊಂಡ ಮೂಗಜ್ಜನ ಕೋಳಿ ಅರೆಭಾಷೆ ಸಿನಿಮಾ ಲಿಪ್ಟ್...

May 15, 2023

ಕೊಚ್ಚಿನ್ ಕನ್ನಡ ಸಂಸ್ಕೃತಿ ಉತ್ಸವದ ಗೋಷ್ಠಿಯಲ್ಲಿ ಪತ್ರಕರ್ತ ನಾಯರ್‌ಕೆರೆ

May 1, 2023

ಸುಳ್ಯದ ರಂಗಮಯೂರಿ ಕಲಾ ಶಾಲೆಯ ವತಿಯಿಂದ ಮಡಿಕೇರಿಯಲ್ಲಿ ‘ಬಣ್ಣ’ ಬೇಸಿಗೆ...

April 23, 2023

ಕನಕಮಜಲು: ಅವನಿ ವಿಹಾರಂ ಭರತನಾಟ್ಯ ಶಿಬಿರ ಸಮಾರೋಪ

April 19, 2023

ರಂಗಮಯೂರಿ ಕಲಾ ಶಾಲೆಯ ವತಿಯಿಂದ ನಡೆದ “ಬಣ್ಣ” ರಾಜ್ಯ ಮಟ್ಟದ...

April 19, 2023

ಪ್ರಕೃತಿಯ ಮಡಿಲಲ್ಲಿ ಭರತನಾಟ್ಯ ವೈಭವಂ..!’ಅವನಿ ವಿಹಾರಂ’ ಕನಕಮಜಲಿನಲ್ಲೊಂದು ವೈಶಿಷ್ಟ್ಯ ಪೂರ್ಣ...

April 17, 2023

ವೇದಗಳು ಭಾರತೀಯ ಸಂಸ್ಕೃತಿಯ ಜೀವಾಳ: ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೆಕೈ...

April 16, 2023

ಜ್ಞಾನಗಂಗಾದಲ್ಲಿ ನಡೆದ ಬೇಸಿಗೆ ಶಿಬಿರ ಸಮಾರೋಪ: ಮನ ಸೆಳೆದ ಸಾಂಸ್ಕೃತಿಕ...

April 12, 2023

‘ಬಣ್ಣ’ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ: ಬೇಸಿಗೆ ಶಿಬಿರಗಳು...

April 11, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ