The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಪದೇ ಪದೇ ಅಪಘಾತ ಆಗುತ್ತಿದ್ದ ರಸ್ತೆಗೆ ಜೇನು ಸೊಸೈಟಿ ವತಿಯಿಂದ ಕಾಯಕಲ್ಪ

by ದಿ ಸುಳ್ಯ ಮಿರರ್ ಸುದ್ದಿಜಾಲ October 23, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 23, 2022
Share this article

ಸುಳ್ಯ: ರಸ್ತೆ ಹದಗೆಟ್ಟು ಪದೇ ಪದೇ ಅಪಘಾತ ಸಂಭವಿಸುತ್ತಿದ್ದ ರಸ್ತೆಗೆ ಸುಳ್ಯದ ಜೇನು ಸೊಸೈಟಿ ವತಿಯಿಂದ ಕಾಯಕಲ್ಪ ಒದಗಿಸಲಾಗಿದೆ. ಸುಳ್ಯದ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿ ಬಳಿಯಲ್ಲಿ ರಸ್ತೆ ಹದಗೆಟ್ಟು ಪದೇ ಪದೇ ಅಪಘಾತ ಉಂಟಾಗುತ್ತಿದ್ದು ಇದಕ್ಕೆ ಪರಿಹಾರವಾಗಿ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ನೇತೃತ್ವದಲ್ಲಿ ಕಾಂಕ್ರೀಟ್ ಮಾಡಿ ರಸ್ತೆಯಲ್ಲಿ ದುರಸ್ತಿಪಡಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ದಾನಿಗಳ ನೆರವಿನಿಂದ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ನೇತೃತ್ವದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ
next post
ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್; ಹಾರ್ದಿಕ್ ಪಾಂಡ್ಯ ಆಲ್ ರೌಂಡ್ ಮಿಂಚು: ಪಾಕ್ ವಿರುದ್ಧ ಭಾರತಕ್ಕೆ ರೋಚಕ ಜಯ

You may also like

ಮೊಬೈಲ್ ಗ್ಯಾರೇಜ್‌ನಲ್ಲಿ ಸ್ಮಾರ್ಟ್ ಫೋನ್ ಖರೀದಿಸಿ.. ಆಕರ್ಷಕ ಛತ್ರಿ ಉಚಿತವಾಗಿ...

June 4, 2023

ಎನ್ಎಸ್‌ಯುಐ ವತಿಯಿಂದ ಕೆ.ಎಸ್.ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮುರಿದು ಹೋದ ಆಸನದ...

June 3, 2023

ರೋಟರಿ ಪೂರ್ವಾಧ್ಯಕ್ಷರಿಗೆ ಗೌರವಾರ್ಪಣೆ ಹಾಗೂ ಚಾರ್ಟರ್ ನೈಟ್ ಕಾರ್ಯಕ್ರಮ.

June 3, 2023

36 ವಾರ ಪೂರ್ತಿಗೊಂಡ ಸ್ವಚ್ಛತಾ ಅಭಿಯಾನ: ಸುಳ್ಯದಲ್ಲಿ ಸದ್ದಿಲ್ಲದೆ ನಡೆಯುತಿದೆ...

June 1, 2023

ನಿರಂತರ ಸ್ವಚ್ಛತಾ ಕಾರ್ಯ: ಸಿ.ಎಚ್.ಪ್ರಭಾಕರನ್ ನಾಯರ್ ಅವರಿಗೆ ರೋಟರಿ ಕ್ಲಬ್...

June 1, 2023

ಪಯಸ್ವಿನಿ ನದಿಯಲ್ಲಿ ವೆಂಟೆಡ್ ಡ್ಯಾಮ್ ನಿರ್ಮಾಣ ಪೂರ್ಣ: ದಾಖಲೆ ವೇಗದಲ್ಲಿ...

May 31, 2023

ಕಲ್ಚೆರ್ಪೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ: ಗ್ಯಾಸಿಫಿಕೇಷನ್ ಯಂತ್ರ...

May 30, 2023

ಮಳೆಗಾಲದಲ್ಲಿ ಆನಂದದಾಯಕ ಪ್ರಯಾಣಕ್ಕೆ ಬ್ರಾಂಡೆಡ್ ರೈನ್ ಕೋಟ್‌ಗಳು:ಕುಮ್ ಕುಮ್ ಫ್ಯಾಷನ್‌ನಲ್ಲಿ...

May 28, 2023

ಸುಳ್ಯ ನಗರಕ್ಕೆ ಎರಡೂವರೆ ವರ್ಷದಲ್ಲಿ 90 ಕೋಟಿ ಅನುದಾನ: ದೀರ್ಘ...

May 27, 2023

ಸುಳ್ಯ ನಗರ ಪಂಚಾಯತ್ ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ಜಿ. ಮಂಜುನಾಥ್ ನೇಮಕ

May 25, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ