The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅಧಿಕಾರ ಸ್ವೀಕಾರ

by ದಿ ಸುಳ್ಯ ಮಿರರ್ ಸುದ್ದಿಜಾಲ November 2, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 2, 2022
Share this article

ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿತ್ತು.ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡಿದ್ದಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಗದ್ದಲದ ಗೂಡಾದ ಸುಳ್ಯ ನಗರ ಪಂಚಾಯತ್ ಸಭೆ: ಆಡಳಿತ-ವಿರೋಧ ಪಕ್ಷದ ಸದಸ್ಯರ ಮಧ್ಯೆ ತಳ್ಳಾಟ-ಹೊಯ್ ಕೈ
next post
ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ: ಸಂಸದ ನಳಿನ್,ಸಚಿವರಾದ ಅಂಗಾರ, ಕೋಟ ಮತ್ತಿತರರು ಭಾಗಿ.

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ...

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿ: ಹೃದಯ ವೈಶಾಲ್ಯ...

June 7, 2023

ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ