The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಗುರುದೇವ ಲಲಿತ ಕಲಾ ಅಕಾಡೆಮಿಯ ವತಿಯಿಂದ ‘ಮೇಘ ಸಂದೇಶ’- ಭರತನಾಟ್ಯ ಪಯಣಾನುಭವದ ಪ್ರೇರಣಾ ಉಪನ್ಯಾಸ ಹಾಗು ನೃತ್ಯ ಪ್ರಾತ್ಯಕ್ಷಿಕೆ

by ದಿ ಸುಳ್ಯ ಮಿರರ್ ಸುದ್ದಿಜಾಲ January 24, 2023
by ದಿ ಸುಳ್ಯ ಮಿರರ್ ಸುದ್ದಿಜಾಲ January 24, 2023
Share this article

ಮಂಡ್ಯ: ಮಂಡ್ಯದ ಗುರುದೇವ ಲಲಿತ ಕಲಾ ಅಕಾಡೆಮಿಯ ವತಿಯಿಂದ ಭರತನಾಟ್ಯ ಪಯಣಾನುಭವದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಯಿತು. ಅಕಾಡೆಮಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಮೇಘ ಸಂದೇಶ ಭರತನಾಟ್ಯ ಪಯಣಾನುಭವದ ಪ್ರೇರಣಾ ಉಪನ್ಯಾಸ, ನೃತ್ಯ ಪ್ರಾತ್ಯಕ್ಷಿಕೆ ಹಾಗೂ ಕಾರ್ಯಾಗಾರವನ್ನು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಅಕಾಡೆಮಿಯ ನಿರ್ದೇಶಕಿ ನಾಟ್ಯ ವಿದುಷಿ ಡಾ.ಚೇತನಾ ರಾಧಾಕೃಷ್ಣ ಪಿ.ಎಂ. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗುರುದೇವ ಲಲಿತ ಕಲಾ ಅಕಾಡಮಿಯಿಂದ ಮೇಘ ಸಂದೇಶ ಕಾರ್ಯಕ್ರಮ ಆಯೋಜಿಸಲಾಗಿದೆ. ನಮ್ಮ ಅಕಾಡೆಮಿಯಿಂದ ಕಲಿತು ಹೋದಂತಹ ಹಿರಿಯ ಕಲಾವಿದರನ್ನು ಕರೆದು ಅವರಿಂದ ಉಪನ್ಯಾಸ, ನಾಟ್ಯ ಮಾಡಿಸಿ, ಪುಟ್ಟ ಮಕ್ಕಳಿಗೆ ಪ್ರೇರಣೆ ನೀಡಲು ಕಾರ್ಯಕ್ರಮ ರೂಪಿಸಲಾಗಿದ್ದು, ಅದರಂತೆ ಮೊದಲನೇ ಭಾರಿಗೆ ನಾಟ್ಯ ವಿದುಷಿ ಮೇಘ.ಪಿ. ರಾವ್‌ ಅವರಿಂದ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಹೇಳಿದರು.
ಧಿರನ ಅಕಾಡೆಮಿ ಆಫ್‌ ಕ್ಲಾಸಿಕಲ್‌ ಡ್ಯಾನ್ಸ್‌ ಯು.ಎಸ್‌.ಎ. ನಿರ್ದೇಶಕಿ ನಾಟ್ಯ ವಿದುಷಿ ಮೇಘ.ಪಿ.ರಾವ್‌.(ಮೇಘ ಕಕ್ಕಿಲ್ಲಾಯ) ಕಾರ್ಯಾಗಾರ ನಡೆಸಿ‌ಕೊಟ್ಟರು. ಅಕಾಡೆಮಿಯ ನಿರ್ದೇಶಕ ಪಿ.ಎಂ.ರಾಧಕೃಷ್ಣ ಹಾಗೂ ಭರತ ನಾಟ್ಯ ಕಲಾವಿದರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಆಮ್ ಆದ್ಮಿ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ‌ ಅಧ್ಯಕ್ಷರಾಗಿ ಅಶೋಕ್ ಎಡಮಲೆ
next post
ಜನವರಿ 26ರಿಂದ 29ರ ವರೆಗೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ‘ಅಯ್ಯನಕಟ್ಟೆ ಜಾತ್ರೆ’

You may also like

ಏ.13 ರಿಂದ 16-ಅವನಿ ವಿಹಾರಂ:ಗುರುದೇವ ಅಕಾಡೆಮಿಯ ವತಿಯಿಂದ ಕನಕಕಲಾ ಗ್ರಾಮದಲ್ಲಿ...

March 22, 2023

ಪತ್ರಕರ್ತ ಅನಿಲ್ ಎಚ್.ಟಿ.ನಿರ್ದೇಶನದ ಕುಂತಿ ಟೀಚರ್ ಸಾಕ್ಷ್ಯ ಚಿತ್ರ ಲೋಕಾರ್ಪಣೆ

March 21, 2023

ಸುಳ್ಯದಲ್ಲಿ ಚಿತ್ರೀಕರಣಗೊಂಡ ನವೀನ್ ಡಿ ಪಡೀಲ್ ಅಭಿನಯದ ಅರೆಭಾಷೆ ಚಲನ...

March 20, 2023

ಬಣ್ಣಾ.. ಇದು ಒಲವಿನ ಬಣ್ಣಾ.. ನೂರಾಸೆಯ ಚೆಲುವಿನ ಬಣ್ಣಾ.. ಮತ್ತೆ...

March 14, 2023

ಸಂಪಾಜೆಯಲ್ಲಿ ವಿಜ್ರಂಭಿಸಿದ ಯಕ್ಷೋತ್ಸವ: ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯಸ್ಮೃತಿ,...

March 12, 2023

ಸಂಸಾರ ಕಲಾ ತಂಡದ ವತಿಯಿಂದ ಆರೋಗ್ಯ ಜಾಗೃತಿಯ ಬೀದಿ ನಾಟಕ...

February 23, 2023

ಮಲಯಾಳಂ ಚಲನಚಿತ್ರ ನಟ ಸುಳ್ಯದಲ್ಲಿ

February 23, 2023

ಚಿತ್ರ ನಟ ರಕ್ಷಿತ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

February 19, 2023

ವಿದುಷಿ ವಿಭಾ ಶ್ರೀನಿವಾಸ್ ನಾಯಕ್,ಪತ್ರಕರ್ತ ಪಿ.ಬಿ.ಹರೀಶ್ ರೈ ಸೇರಿ ಹಲವು...

February 16, 2023

ರಿಷಬ್ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ

February 15, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಜಿ.ಕೃಷ್ಣಪ್ಪ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ:ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ
  • ಮಹಿಳಾ ಪ್ರೀಮಿಯರ್ ಲೀಗ್‌: ಮುಂಬೈ ಇಂಡಿಯನ್ಸ್ ಫೈನಲ್‌ಗೆ
  • 26ರಂದು ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯ ನಾಮಕರಣ
  • ತುಳುಭವನದ ಹೆಚ್ಚುವರಿ ಕಾಮಗಾರಿ ಉದ್ಘಾಟನೆ
  • ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ