ತಿರುವನಂತಪುರ:ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ನೂತನ ಸಚಿವ ಸಂಪುಟ ಇಂದು(ಮೇ.18ರಂದು) ಅಧಿಕಾರ ಏರುತ್ತಿದ್ದರೂ ಸಚಿವ ಸ್ಥಾನದಿಂದ ಕಾಸರಗೋಡು ಜಿಲ್ಲೆ ವಂಚಿತವಾಗಿದೆ. ಮುಖ್ಯಮಂತ್ರಿ ಸೇರಿ ನೂತನ ಮುಖ್ಯಮಂತ್ರಿ ಹಾಗು 20 ಸಚಿವರುಗಳು ಪ್ರಮಾಣ …
ಚಂಡೀಗಢ: ನಾಯಕ ಶುಭ್ಮನ್ ಗಿಲ್ ಅಮೋಘ ಶತಕ ಹಾಗು ಸಾಯ್ ಸುದರ್ಶನ ಅರ್ಧ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು 7 ವಿಕೆಟ್ಗಳ ಅಂತರದಲ್ಲಿ ಮಣಿಸಿದ ಗುಜರಾತ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ಘೋಷಿಸಿದ್ದರೆ.ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು. ಸಿದ್ದರಾಮಯ್ಯ ಅವರಿಗೆ ಕೆಲವು ಸಚಿವರು,…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಹಾಗೂ ಸಸ್ಪೆನ್ಸ್ಗೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಪ್ರಕ್ರಿಯೆ…
ಬೆಂಗಳೂರು:ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತಾರಕಕ್ಕೇರಿದ್ದು ಅಂತಿಮ ಹಂತ ತಲುಪಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡುತ್ತಾರಾ..ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರಾ ಎಂಬ…
ಧರ್ಮಶಾಲಾ: ನಾಯಕ ರಜತ್ ಪಾಟೀದಾರ್ ಸ್ಫೋಟಕ ಬ್ಯಾಟಿಂಗ್, ಬೌಲರ್ಗಳ ಸಂಘಟಿತ ದಾಳಿಯ ನೆರವಿನಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟನ್ಸ್ ವಿರುದ್ಧ 92 ರನ್ಗಳ ಬೃಹತ್…
ಸುಬ್ರಹ್ಮಣ್ಯ:ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ವಿವಿಧ…