ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶುಕ್ರವಾರ ಮಂಗಳೂರಿನ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರ ಭೇಟಿ ವೇಳೆ ಕಚೇರಿಗೆ ಬಂದಿದ್ದ Advertisement Advertisement Advertisement Advertisement Advertisement …
ಮಂಗಳೂರು: ಲೋಕ ಕಲ್ಯಾಣಾರ್ಥವಾಗಿ ಹಾಗೂ ಹರಕೆಯ ಭಾಗವಾಗಿ ಬಿಜೆಪಿಯ ಉಪ್ಪಿನಂಗಡಿ, ಕಣಿಯೂರು ಮಹಾಶಕ್ತಿ ಕೇಂದ್ರದ ಮತ್ತು ಗ್ರಾಮಸ್ಥರು ವತಿಯಿಂದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ…
ಸುಳ್ಯ: ಅಕ್ರಮ ಸಕ್ರಮ ಕಡತಗಳು ಮಂಜೂರಾತಿ ಆಗುತ್ತಿಲ್ಲ, ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿ ನೇಮಕ ವಿಳಂಬ ಆಗುತಿದೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಎದುರಿನಲ್ಲಿ ಸುಳ್ಯದ ಕಾಂಗ್ರೆಸ್…
ಸುಳ್ಯ: ಸುಳ್ಯ ತಾಲೂಕಿನ ವಿವಿಧ ಬೇಡಿಕೆಗಳ ಬಗ್ಗೆ ಮನವಿ ನೀಡಲಾಗಿದ್ದು ಆದ್ಯತೆಯ ಮೇರೆಗೆ ರಸ್ತೆ, ಸೇತುವೆಗಳಿಗೆ ಅನುದಾನ ನೀಡುವುದಾಗಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುಳ್ಯಕ್ಕೆ…
ಸುಳ್ಯ: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು ಫೆಬ್ರವರಿ 16ರಂದು ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯ ನಿರೀಕ್ಷಣಾ ಮಂದಿರಕ್ಕೆ ಆಗಮಿಸಿದ ಸಚಿವರನ್ನು ಶಾಸಕಿ ಭಾಗೀರಥಿ ಮುರುಳ್ಯ…
*ಡಾ. ಸುಂದರ ಕೇನಾಜೆ.ಕರಾವಳಿಯ ಯಕ್ಷಗಾನ ನಡೆದು ಬಂದ ದಾರಿಯಲ್ಲಿ ಇಲ್ಲಿಯ ಯಕ್ಷಗಾನ ಮೇಳಗಳ ಕೊಡುಗೆಯೇ ದೊಡ್ಡದು. ಒಂದು ಕಾಲದಲ್ಲಿ ಕರಾವಳಿಯ ನಾಲ್ಕೈದು ಜಿಲ್ಲೆಗಳಲ್ಲಿ 33 ವೃತ್ತಿ ಮೇಳಗಳು,…
ಸುಳ್ಯ:V4 ನ್ಯೂಸ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಎಂಬಿ ಫೌಂಡೇಶನ್ನ ಸಹಯೋಗದಲ್ಲಿ ‘ಅರೆಭಾಷೆ ಕಾಮಿಡಿ’ ರಿಯಾಲಿಟಿ ಶೋ ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ…