The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಜೇಸಿಐ ಪಂಜ ಪಂಚಶ್ರೀ ರಜತ ರಶ್ಮಿ ಸಂಭ್ರಮ ಪ್ರಯುಕ್ತ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

by ದಿ ಸುಳ್ಯ ಮಿರರ್ ಸುದ್ದಿಜಾಲ November 11, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 11, 2022
Share this article

ಪಂಜ:ಜೇಸಿಐ ಪಂಜ ಪಂಚಶ್ರೀ ಇದರ ಬೆಳ್ಳಿ ಹಬ್ಬ-‘ರಜತ ರಶ್ಮಿ’ ಕಾರ್ಯಕ್ರಮದ ಅಂಗವಾಗಿ ರಜತ ಚಿತ್ತಾರ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನ.11. ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಜಿಲ್ಲಾ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ತಾರಾನಾಥ್ ಕೈರಂಗಳ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಪೂರ್ವ ವಲಯಾಧಿಕಾರಿ ಪ್ರದೀಪ್ ಕುಮಾರ್ ರೈ ಪನ್ನೆ, ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಮಾತನಾಡಿದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಮತ್ತು ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಬೆಳ್ಳಿ ‌ಹಬ್ಬ ಸಮಿತಿಯ ಕಾರ್ಯದರ್ಶಿ ತೀರ್ಥಾನಂದ ಕೊಡೆಂಕಿರಿ, ಬೆಳ್ಳಿ ‌ಹಬ್ಬ ಕಾರ್ಯಕ್ರಮ ನಿರ್ದೇಶಕ ಲೋಕೇಶ್ ಆಕ್ರಿಕಟ್ಟೆ, ರಜತ ಚಿತ್ತಾರ ಕಾರ್ಯಕ್ರಮ ಸಂಯೋಜಕ ಸೋಮಶೇಖರ ನೇರಳ,ಘಟಕದ ನಿಕಟ ಪೂರ್ವಾಧ್ಯಕ್ಷ ಗಣೇಶ್ ಪ್ರಸಾದ್ ಭೀಮಗುಳಿ,ಕಾರ್ಯದರ್ಶಿ ಕೌಶಿಕ್ ಕುಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವ ವಲಯಾಧಿಕಾರಿ ಪ್ರದೀಪ್ ಕುಮಾರ್ ರೈ ಪನ್ನೆ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ರವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಪುನೀತ್ ಮೂಲೆಮನೆ ವೇದಿಕೆಗೆ ಆಹ್ವಾನಿಸಿದರು.ಪವನ್ ಮೂಲೆಮನೆ ಜೇಸಿ ವಾಣಿ ವಾಚಿಸಿದರು.ಸೋಮಶೇಖರ ನೇರಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಅಶೋಕ್ ಕುಮಾರ್, ಚರಣ್ ದೇರಪ್ಪಜ್ಜನಮನೆ , ನಾಗ್‌ಮಣಿ ಕೆದಿಲ ಅತಿಥಿಗಳನ್ನು ಪರಿಚಯಿಸಿದರು. ಪ್ರಸನ್ನ ವೈ ಟಿ ವಂದಿಸಿದರು.
ವಿಚಾರಗೋಷ್ಠಿ: ಸಭಾ ಕಾರ್ಯಕ್ರಮದ ಬಳಿಕ
ಪೋಷಕರಿಗಾಗಿ ವಿಚಾರಗೋಷ್ಠಿ-ಸೃಜನಶೀಲ ಬದುಕಿನಲ್ಲಿ ಚಿತ್ರಕಲೆ ಎಂಬ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಶಿಕ್ಷಣ ಚಿಂತಕ ಊ. ರಾ ನಾಗೇಶ್ ಪಾಲ್ಗೊಂಡಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಕನಕದಾಸ ಜಯಂತಿ
next post
ಮತದಾರರ ಪಟ್ಟಿ ಪರಿಷ್ಕರಣೆ- ಕರಡು ಪಟ್ಟಿ ಪ್ರಕಟ: ದ.ಕ.ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರು

You may also like

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಜೂ.7 ರಿಂದ ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆ...

June 6, 2023

ಕಲ್ಲುಗುಂಡಿ: ಸಂತೆ ಮಾರುಕಟ್ಟೆ ಸಂಕೀರ್ಣ ಲೋಕಾರ್ಪಣೆ

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

ಕಲ್ಲುಗುಂಡಿ: ಬರೆಯುವ ಪುಸ್ತಕ ವಿತರಣೆ, ಸನ್ಮಾನ

June 4, 2023

ಜೂ.10ರಂದು ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಮಾಜಿ ಸಚಿವ...

June 3, 2023

ಸೋಣಂಗೇರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳ ಕೊಡುಗೆ

June 2, 2023

ದ.ಕ. ಸಂಪಾಜೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ: ಪ್ರಳಯ ಬಾದಿತ...

June 2, 2023

ಗೂನಡ್ಕ ತೆಕ್ಕಿಲ್ ಶಾಲಾ ಪ್ರಾರಂಭೋತ್ಸವ ಹಾಗೂ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ...

June 1, 2023

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ಶಾಲಾ ಪ್ರಾರಂಭೋತ್ಸವ

May 31, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ