ಸುಳ್ಯ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಸುಂದರ ಮೇರ ಅವರು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಬೆಳಗ್ಗೆ ಅಂಕತಡ್ಕ ಸ್ವಾಮಿ ಕೊರಗಜ್ಜ ದೈವಸ್ಥಾನ ಭೇಟಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಬೆಳ್ಳಾರೆ ಭಾಗದಲ್ಲಿ
![](https://thesulliamirror.com/wp-content/uploads/2023/04/IMG_20230425_214601.jpg)
ಚುನಾವಣಾ ಪ್ರಚಾರ ಕೈಗೊಂಡ ಅವರು ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮನೆ ಮನೆ ಪ್ರಚಾರ ಕೈಗೊಂಡರು ಈ ಸಂದರ್ಭದಲ್ಲಿ ಪ್ರಮುಖರಾರ ಅಶೋಕ್ ಕೊಂಚಾಡಿ , ವಸಂತ್ , ಅಭಿಷೇಕ್ ಸುಳ್ಯ, ಸುಂದರ್ ನಿಡ್ಪೊಳ್ಳಿ, ರಾಮ್ ದಾಸ್ ಮೊದಲಾದವರು ಉಪಸ್ಥಿತರಿದ್ದರು.