The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಪುನೀತ್ ರಾಜ್ ಕುಮಾರ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

by ದಿ ಸುಳ್ಯ ಮಿರರ್ ಸುದ್ದಿಜಾಲ November 1, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 1, 2022
Share this article

ಬೆಂಗಳೂರು: ಒಂದು ವರ್ಷದ ಹಿಂದೆ ಅಗಲಿದ ನಟ ಡಾ.ಪುನೀತ್ ರಾಜಕುಮಾರ್ ಅವರಿಗೆ “ಕರ್ನಾಟಕ ರತ್ನ” ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಯಿತು. ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ”ಕರ್ನಾಟಕ ರತ್ನ” ಪ್ರಶಸ್ತಿ ಪದಕ ಪ್ರದಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ, ಹಿರಿಯ ನಟರಾದ ರಜನಿಕಾಂತ್, ಡಾ.ಶಿವರಾಜ್‍ಕುಮಾರ್, ಜೂ.ಎನ್‍ಟಿಆರ್, ರಾಘವೇಂದ್ರ ರಾಜ್‍ಕುಮಾರ್, ಸಚಿವರಾದಆರ್.ಅಶೋಕ್,ವಿ.ಸುನೀಲ್ ಕುಮಾರ್, ಬಿ.ಎ.ಬಸವರಾಜ,ಮುನಿರತ್ನ, ಡಾ.ಕೆ.ಸುಧಾಕರ್, ವಿ.ಸೋಮಣ್ಣ, ಶಾಸಕರಾದ ರಿಝ್ವಾನ್ ಆರ್ಶದ್, ಎನ್.ಎ.ಹಾರೀಸ್ ಸೇರಿದಂತೆ ರಾಜ್‍ಕುಮಾರ್ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಜಿಲ್ಲೆಯಲ್ಲಿ 67ನೇ ರಾಜ್ಯೋತ್ಸವ: ಕನ್ನಡದ ನುಡಿ ಹಬ್ಬವನ್ನು ಸದಾ ಹಸಿರಾಗಿಸಿ: ವಿ. ಸುನಿಲ್ ಕುಮಾರ್
next post
ವಿಮಾನ ನಿಲ್ದಾಣ ಸಂಪರ್ಕಿಸುವ ಬಸ್‌ಗಳ ಪ್ರಯಾಣಕ್ಕೆ ಚಾಲನೆ

You may also like

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಅನುಷ್ಠಾನ ಹೇಗೆ.? ಷರತ್ತುಗಳು ಏನು..?...

June 2, 2023

ಐದೂ ಗ್ಯಾರಂಟಿಗಳ ಜಾರಿಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

June 2, 2023

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ‌ರಾಗಿ ಶಾಸಕ ಎ.ಎಸ್‌. ಪೊನ್ನಣ್ಣ

June 1, 2023

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ

May 30, 2023

ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ: ಸಾರಿಗೆ ಸಚಿವ...

May 30, 2023

ಇಂದಿನಿಂದ ಶಾಲಾ ಶೈಕ್ಷಣಿಕ ವರ್ಷಾರಂಭ-31ಕ್ಕೆ ಶಾಲಾ ಪ್ರಾರಂಭೋತ್ಸವ: ಸುಳ್ಯದಲ್ಲಿ ಶಾಲೆ...

May 29, 2023

ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

May 29, 2023

ರಾಜ್ಯ ಸಚಿವ ಸಂಪುಟ ವಿಸ್ತರಣೆ: 24 ಸಚಿವರ ಪ್ರಮಾಣ ವಚನ

May 27, 2023

ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರ ಪಟ್ಟಿ ಫೈನಲ್: ಶನಿವಾರ ಪ್ರಮಾಣವಚನ...

May 26, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ