ಕಾಸರಗೋಡು:ಕಾಸರಗೋಡು ಜಿಲ್ಲೆಯ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜುಗಳು(ವೃತ್ತಿಪರ ಕಾಲೇಜು ಸೇರಿ), ಜಿಲ್ಲೆಯ ರಾಜ್ಯ , ಸಿಬಿಎಸ್ಐ, ಐಎಸ್ಎಸ್ಐ ಶಾಲೆಗಳು ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು, ಮದ್ರಸಗಳು ಮುಂತಾದ ಶಿಕ್ಷಣ ಸಂಸ್ಥೆಗಳಿಗೆ ಆ.2 ಶುಕ್ರವಾರ ಜಿಲ್ಲಾಧಿಕಾರಿ ಕೆ. ಇಂಪಶೇಖರ್ ರಜೆ ಘೋಷಿಸಿದ್ದಾರೆ. ನಿಗದಿಯಾದ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post