The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮತ್ಸ್ಯದರ್ಶಿನಿ ಕಾರ್ಯಕ್ರಮಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಭೇಟಿ

by ದಿ ಸುಳ್ಯ ಮಿರರ್ ಸುದ್ದಿಜಾಲ October 17, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 17, 2022
Share this article

ಬೆಂಗಳೂರು: ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆ ಮತ್ತು ಫ್ರೀಡಂ ಆ್ಯಫ್ ಇದರ ಸಹಯೋಗದಲ್ಲಿ ನಡೆದ ಒಳನಾಡು ಮೀನು ಉತ್ಪಾದಕರ ಸಮಾವೇಶ – ೨೦೨೨ ಮತ್ಸ್ಯದರ್ಶಿನಿ ಕಾರ್ಯಕ್ರಮದಲ್ಲಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಾಗು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿಗ ಡಾ. ರೇಣುಕಾ ಪ್ರಸಾದ್ ಕೆ.ವಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಖಾತೆ ಸಚಿವರಾದ ಎಸ್. ಅಂಗಾರ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಇದರ ನಿರ್ದೇಶಕರಾದ ಡಾ. ಜ್ಯೋತಿ ಆರ್ ಪ್ರಸಾದ್, ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಊರುಬೈಲು, ಸುಳ್ಯ ಬಿ.ಜೆ.ಪಿ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ ಮತ್ತು ಗಣೇಶ್ ಇಂಡಸ್ಟ್ರೀಸ್ ಮಾಲಕರಾದ ಜಗದೀಶ್ ಸರಳಿಕುಂಜ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಕಾಂಗ್ರೆಸ್ ಅಧ್ಯಕ್ಷತೆಗೆ ಇಂದು ಮತದಾನ: ಖರ್ಗೆ–ತರೂರ್‌ ಮಧ್ಯೆ ಸ್ಪರ್ಧೆ
next post
ಇಂದು ತಲಕಾವೇರಿ ಪವಿತ್ರ ತೀರ್ಥೋದ್ಭವ

You may also like

ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ...

June 8, 2023

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ...

June 8, 2023

ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

June 5, 2023

ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

June 4, 2023

ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಯ ಪ್ರಥಮ‌ ಸುತ್ತಿನ...

June 4, 2023

ಕೆರೆಗೆ ಬಿದ್ದು ದಡ ಸೇರಲಾಗದೆ ಯಾತನೆ ಅನುಭವಿಸಿದ ಕಾಡಾನೆಯ ರಕ್ಷಣೆ

June 3, 2023

ನಿಧನರಾದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯಾತ್ ಅವರಿಗೆ ಸುಳ್ಯದಲ್ಲಿ ಶ್ರದ್ದಾಂಜಲಿ...

June 3, 2023

ಸುಳ್ಯದ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಯು.ಟಿ.ಖಾದರ್ ಅವರಿಗೆ ಸನ್ಮಾನ

June 3, 2023

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರ

June 3, 2023

ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ