ಬೈಂದೂರು: ಬೈಂದೂರಿನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕ್ಷೇತ್ರದ ವಿವಿಧ ಕಡೆ ಪ್ರಚಾರ ನಡೆಸಿದರು.
ಉಪ್ಪುಂದ ಜನತಾ ಕಾಲನಿಗೆ ಭೇಟಿ ಮಾಡಿ
ಚಾವಡಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಗುರುರಾಜ ಗಂಟಿಹೊಳಿ ಅವರ ಪತ್ನಿ ಅನುರಾಧ, ಪಕ್ಷದ ಜಿಲ್ಲಾ ಎಸ್ ಸಿ ಮೊರ್ಚಾ ಅಧ್ಯಕ್ಷ ಅಶೋಕ ಗಂಗೊಳ್ಳಿ, ಪ್ರಧಾನ ಕಾರ್ಯದರ್ಶಿ ಉಮೇಶ್ ಬೈಂದೂರು, ದ.ಕ ಜಿಲ್ಲಾ ಸಾಮಾಜಿಕ ಜಾಲಾತಾಣ ಪ್ರಕೋಷ್ಠದ ಸದಸ್ಯ ಪ್ರಸಾದ್ ಕಾಟೂರು. ಕಾರ್ಯಕರ್ತರಾದ ಅಂಶಿತ್ ದೊಳ್ತಿಲ,ಕೀರ್ತನ್,ಧಿರೇಶ್, ಉಪಸ್ಥಿತರಿದ್ದರು.