ಮುಕ್ಕೂರು : ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ- ದೈವ ಶಕ್ತಿ ಸಾನಿದ್ಯಧ ನೆಲೆ ಮೇಲಿನ ಮುಕ್ಕೂರಿನ ತರವಾಡು ಕ್ಷೇತ್ರದಲ್ಲಿ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಭಕ್ತವೃಂದದ ಪೂರ್ವಭಾವಿ ಸಭೆಯು ಮಾ.24 ರಂದು ಸಂಜೆ 4 ಗಂಟೆಗೆ ಮೇಲಿನ ಮುಕ್ಕೂರಿನ ನಿವಾಸದಲ್ಲಿ ನಡೆಯಲಿದೆ. ಊರವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಮೇಲಿನ ಮುಕ್ಕೂರು ತರವಾಡು ಕ್ಷೇತ್ರ ಪ್ರಕಟಣೆಯಲ್ಲಿ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









