The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಕೆಪಿಸಿಸಿ ಸದಸ್ಯ ನಂದಕುಮಾರ್ ಭೇಟಿ

by ದಿ ಸುಳ್ಯ ಮಿರರ್ ಸುದ್ದಿಜಾಲ October 13, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 13, 2022
Share this article

ಕಡಬ: ರೈಲು ಅಪಘಾತ ಗೊಳಗಾದ ನಾಗಣ್ಣ ಗೌಡ ಅವರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ಕೆಪಿಸಿಸಿ ಸಂಯೋಜಕ ಹಾಗೂ ಕಡಬ ಕಾಂಗ್ರೆಸ್ ಉಸ್ತುವಾರಿ ಎಚ್.ಎಂ.ನಂದಕುಮಾರ್ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸದಸ್ಯ ಪಿ. ಪಿ ವರ್ಗಿಸ್,ಸತೀಶ್ ಮೇಲಿನಮನೆ, ಸತೀಶ್ ಮೀನಾಡಿ, ಸತೀಶ್ ಕೆಡೆಂಜೆ, ಫಜಲ್ ಕೋಡಿಂಬಾಳ , ಸಿ. ಪಿ ಸೈಮನ್, ಕ್ಷೆವಿಯರ್ ಬೇಬಿ, ಇಸ್ಮಾಯಿಲ್ ಎಮ್.ಹೆಚ್. ಐತೂರ್, ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಶಂಕರ ಬಿಳಿನೆಲೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹಾಗೂ ಮಹಿಳಾ ಬ್ಲಾಕ್ ಅಧ್ಯಕ್ಷರು ಶಾರದಾ, ಸತೀಶ್ ಶೆಟ್ಟಿ ಹೊಸಮಠ, ಜಗನ್ನಾಥ ಶೆಟ್ಟಿ ಹಾಗೂ ನಾಗೇಶ್ ಬೈಲು, ಸತೀಶ್ ಕಳಿಗೆ ಹಾಗೂ ಶಾಕಿರ್ ಮರ್ಧಾಳ, ಶರೀಫ್ ಕಡಬ ಇತರ ಮುಖಂಡರು ರೈಲು ಅಪಘಾತ ದಲ್ಲಿ ಗಾಯಗೊಂಡ ನಾಗಣ್ಣ ಗೌಡರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ನಂದಕುಮಾರ್ ಅವರು ವೈಯಕ್ತಿಕ ಸಹಾಯ ಧನ ನೀಡಿದರು. ಅಲ್ಲದೆ ಕಡಬ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಹೆಚ್ಚಿನ ಚಿಕಿತ್ಸೆ ಗೆ ಸಹಾಯ ಧನ ನೀಡುವುದಾಗಿ ಭರವಸೆ ನೀಡಲಾಯಿತು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್‌ ನೆಟ್ಟಾರ್‌ ಪತ್ನಿ ನೂತನ ಕುಮಾರಿ
next post
ವಿಶ್ವ ದೃಷ್ಟಿ ದಿನ ಹಾಗೂ ಮಾನಸಿಕ ಆರೋಗ್ಯ ದಿನಾಚರಣೆ

You may also like

ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

June 4, 2023

ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಯ ಪ್ರಥಮ‌ ಸುತ್ತಿನ...

June 4, 2023

ಕೆರೆಗೆ ಬಿದ್ದು ದಡ ಸೇರಲಾಗದೆ ಯಾತನೆ ಅನುಭವಿಸಿದ ಕಾಡಾನೆಯ ರಕ್ಷಣೆ

June 3, 2023

ನಿಧನರಾದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯಾತ್ ಅವರಿಗೆ ಸುಳ್ಯದಲ್ಲಿ ಶ್ರದ್ದಾಂಜಲಿ...

June 3, 2023

ಸುಳ್ಯದ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಯು.ಟಿ.ಖಾದರ್ ಅವರಿಗೆ ಸನ್ಮಾನ

June 3, 2023

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರ

June 3, 2023

ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

June 2, 2023

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಿಂದ ವಿವಿಧ ಕಂಪೆನಿಗಳಿಗೆ ಆಯ್ಕೆ

June 2, 2023

ಸುಳ್ಯ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಧನೇಶ್ ಕೆ. ಎಎಸ್‌ಐಯಾಗಿ ಭಡ್ತಿ: ವರ್ಗಾವಣೆ

June 2, 2023

ಬೆಳ್ಳಾರೆ: ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್‌ನಲ್ಲಿ ಪ್ರಾರಂಭೋತ್ಸವ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ