ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿoಗೇಶ್ವರ ದೇಗುಲದ ಕದಿರು ಗದ್ಧೆಯಿಂದ ಕದಿರು ತೆಗೆಯುವ ಮುಹೂರ್ತ ಮಾಡಲಾಯಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ
ಸಂತೋಷ್ ಕುಮಾರ್ ರೈ, ಪಂಜ ಪಂಚಶ್ರೀ ಜೇಸಿಐ ಅಧ್ಯಕ್ಷರಾದ ವಾಚಣ್ಣ ಕೆರೆಮೂಲೆ, ಪಂಜ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಗುರುಪ್ರಸಾದ್ ತೋಟ, ಕಾರ್ಯದರ್ಶಿ ಜೀವನ್ ಶೆಟ್ಟಿಗದ್ಧೆ, ಕೋಶಧ್ಯಕ್ಷ ಜನಾರ್ಧನ ನಾಗತೀರ್ಥ, ಆಹಾರ ಸಂಚಾಲಕರಾದ ಕುಸುಮಾಧರ ಕೆರೆಯಡ್ಕ, ಕೃಷ್ಣ ವೈಲಾಯ, ಧರ್ಮಪಾಲ ದಾಸ್ ನಾಗತೀರ್ಥ ಹಾಗೂ ಊರಭಕ್ತರು ಉಪಸ್ಥಿತರಿದ್ಧರು. ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಕದಿರು ಗದ್ಧೆಗೆ ಪೂಜೆ ಮಾಡಿ ಕದಿರು ತೆಗಯುವ ಮುಹೂರ್ತ ಮಾಡಿದರು.












