ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶಾಸ್ತಾವೇಶ್ವರ ದೇವರಿಗೆ ಪ್ರಭಾವಳಿಯನ್ನು ಶ್ರೀ ಗಂಗಾಧರ ಗೌಡ ಗುಂಡಡ್ಕ, ಶ್ರೀಮತಿ ಸೀತ ಇವರ ಪುತ್ರ ಚೇತನ್ ಗುಂಡಡ್ಕ, ರಶ್ಮಿ ಮತ್ತು ದಿಯಾನ್ ಗುಂಡಡ್ಕ ಇವರು ಸೇವಾ ರೂಪದಲ್ಲಿ ಸಮರ್ಪಿಸಿದರು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.