ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಊರ ಭಕ್ತರ ಸಭೆ ನಾಳೆ(ಆ.15) ಅಪರಾಹ್ನ 3 ಗಂಟೆಗೆ ದೇವಸ್ಥಾನದ ಸಭಾಭವನದಲ್ಲಿ ಕರೆಯಲಾಗಿದೆ. ಸೀಮೆಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆತಲ್ಲಿ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.





































