The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಅಡಿಕೆ ಎಲೆ ಹಳದಿ ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ ಮತ್ತು ಹಳದಿ ರೋಗದ ಬಗ್ಗೆ ಸ್ವಯಂ ಘೋಷಿತ ಅರ್ಜಿ ವಿತರಣಾ ಕಾರ್ಯಕ್ರಮ

by ದಿ ಸುಳ್ಯ ಮಿರರ್ ಸುದ್ದಿಜಾಲ October 9, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 9, 2022
Share this article

ಪೆರಾಜೆ:ಕರ್ನಾಟಕ ರಾಜ್ಯ ರೈತ ಸಂಘದ ಪೆರಾಜೆ ಗ್ರಾಮ ಘಟಕದ ಆಶ್ರಯದಲ್ಲಿ ‘ಅಡಿಕೆ ಎಲೆ ಹಳದಿ ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತಾಗಿ’ ಮತ್ತು ಹಳದಿ ರೋಗದ ಬಗ್ಗೆ ಸ್ವಯಂ ಘೋಷಿತ ಅರ್ಜಿ ವಿತರಣಾ ಕಾರ್ಯಕ್ರಮ ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಸಿಪಿಸಿಆರ್ ಐ ವಿಜ್ಞಾನಿ ಡಾ. ಭವಿಷ್ಯ ಅವರು ಮಾಹಿತಿ ನೀಡಿದರು. ಅಡಿಕೆ ಗಿಡಗಳಿಗೆ ತಗುಲಿರುವ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಈ ರೋಗ ಮಾರಕವಾಗಿದ್ದು ಇದರ ತಡೆಗಟ್ಟುವ ನೆರೆಯಲ್ಲಿ ನಡೆಯುತ್ತಿರುವ ಸಂಶೋಧನೆಗಳ ಕುರಿತಾಗಿ ಅವರು ಮಾಹಿತಿ ನೀಡಿದರು. ರೈತರು ತಮ್ಮ ತೋಟಗಳಿಗೆ ಸರಿಯಾದ ಕ್ರಮದಲ್ಲಿ ಪೋಷಕಾಂಶಗಳ ಒದಗಿಸುವ ಮತ್ತು ತೋಟಗಳ ತೇವಾಂಶವನ್ನು ನಿರ್ವಹಿಸುವ ಅಗತ್ಯತೆಗಳ ಬಗ್ಗೆ ಒತ್ತಿ ಹೇಳಿದರು. ಬಳಿಕ ನಡೆದ ಸಂವಾದದಲ್ಲಿ ರೈತರು ಕೇಳಿದ ವಿವಿಧ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ರೈತ ಸಂಘದ ಗೌರವಾಧ್ಯಕ್ಷ ಹರಿಶ್ಚಂದ್ರ ಮುಡ್ಕಜೆ ಚಾಲನೆ ನೀಡಿದರು. ಬಳಿಕ ನಡೆದ ಸಂವಾದ ಕಾರ್ಯಕ್ರಮವನ್ನು ಸಂಘದ ಉಪಾಧ್ಯಕ್ಷ ಗೋಪಾಲ ಪೆರಾಜೆ ನಿರ್ವಹಿಸಿದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಎನ್ ಪಿ ಬಾಲಕೃಷ್ಣ, ಪರಾಜೆ ಅನ್ನಪೂರ್ಣೇಶ್ವರಿ ಕಲಾಮಂದಿರದ ಮಾಲಕ ರಮೇಶ್ ಶೆಟ್ಟಿ, ಸುಳ್ಯ ತಾಲೂಕಿನ ರೈತ ಸಂಘದ ಕಾರ್ಯದರ್ಶಿ ಭರತ್ ಕುಮಾರ್ ಉಪಸ್ಥಿತರಿದ್ದರು. ಸಂವಾದ ಕಾರ್ಯಕ್ರಮದಲ್ಲಿ ಉಮೇಶ ಕುಂಬಳಚೇರಿ, ನೆಕ್ಕಿಲ ಗಂಗಾಧರ, ಹೊದ್ದಟ್ಟಿ ಚಿದಾನಂದ, ಬಂಗಾರ ಕೋಡಿ ವಿಶ್ವನಾಥ, ವೇಣುಗೋಪಾಲ ಕುಂದಲಪಾಡಿ, ವೇದವ್ಯಾಸ, ಕತ್ತಲಡ್ಕ ಸಂಜೀವ,ಭರತ ಅಮಚೂರು, ಜಗದೀಶ ಕುಂಬಳಕೇರಿ ಮತ್ತಿತರರು ಸಂವಾದದಲ್ಲಿ ಪಾಲ್ಗೊಂಡರು. ಅಶೋಕ ಪೀಚೆ ಸ್ವಾಗತಿಸಿ,
ಸಂಘದ ಕಾರ್ಯದರ್ಶಿ ಪುರುಷೋತ್ತಮ ಬಂಗಾರ ಕೋಡಿ ವಂದಿಸಿದರು
.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಈದ್ ಮಿಲಾದ್ ಪ್ರಯುಕ್ತ ಬೃಹತ್ ಕಾಲ್ನಡಿಗೆ ಜಾಥಾ
next post
ಅಯ್ಯರ್ ಶತಕ, ಇಶಾನ್ 93; ಭಾರತಕ್ಕೆ ಗೆಲುವು, ಸರಣಿ ಸಮಬಲ

You may also like

ಸುಳ್ಯದ ಸ್ವಾತಿ ನರ್ಸರಿಯಲ್ಲಿ ಗುಣಮಟ್ಟದ ಅಡಿಕೆ ಗಿಡಗಳು ಮಾರಾಟಕ್ಕೆ

June 4, 2023

ಜೂನ್ ‌3, 4ರಂದು ಮಂಗಳೂರಿನಲ್ಲಿ ಘಮಘಮಿಸಲಿದೆ ಹಲಸು ಹಬ್ಬ

May 30, 2023

ಮಡಿಕೇರಿಯಲ್ಲಿ ಅಪರೂಪದ ಮಾವು ಮತ್ತು ಹಲಸು ಮೇಳ: ಶಾಸಕ ಎ.ಎಸ್.ಪೊನ್ನಣ್ಣ...

May 26, 2023

ಎನ್ನೆಂಸಿ: ನೇಚರ್ ಕ್ಲಬ್ ವತಿಯಿಂದ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ...

April 20, 2023

ಅರ್ಹ ಕೃಷಿಕರನ್ನು ಕೋವಿ ಪರವಾನಗಿ ರಿಯಾಯಿತಿಯಿಂದ ಕೈಬಿಟ್ಟಿರುವುದು ಪುನರ್ ಪರಿಶೀಲಿಸಲು...

April 20, 2023

ಅಡಿಕೆ ಹಳದಿ ರೋಗ: ಸುಳ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧಾರ-ಸಮಿತಿ...

March 9, 2023

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಬಲು ಡಿಮಾಂಡ್..! ಕಾಸರಗೋಡಿನಲ್ಲಿ ಕಲ್ಲಂಗಡಿ ವೈಭವ.!

March 7, 2023

ಅರ್ಹರಾದ ಎಲ್ಲಾ ರೈತರಿಗೆ ಸಾಲಮನ್ನಾ ಹಣ ನೀಡಿ- ಅಡಿಕೆ ಹಳದಿ...

March 2, 2023

ಕೃಷಿಕರಿಗೆ ಭರವಸೆಯ ತುತ್ತು ಈ ಮುತ್ತು..: ಮುತ್ತು ಕೃಷಿಯ ಮೂಲಕ...

February 27, 2023

ಸುಳ್ಯ ರೈತ ಉತ್ಪಾದಕ ಕಂಪೆನಿಯ ಬೆಳ್ಳಾರೆ ಶಾಖೆ ಆರಂಭ

February 24, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ