ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಸಾದ ಚೀಲಗಳನ್ನು ಮೋನಪ್ಪ ನಾಯ್ಕ್ ಸೌಧಾಮಿನಿ ಇವರುಕೊಡುಗೆಯಾಗಿ ನೀಡಿದರು. ಇವರಿಗೆ ದೇಗುಲದ ವತಿಯಿಂದ ಪ್ರಸಾದ ನೀಡಲಾಯಿತು ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ಹಾಗೂ ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತಿದ್ದರು