The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಅ.9: ರಂಜನಿ ಸಂಗೀತ ಸಭಾದ ವತಿಯಿಂದ ‘ನವರಾತ್ರಿ ವೈಭವಂ’

by ದಿ ಸುಳ್ಯ ಮಿರರ್ ಸುದ್ದಿಜಾಲ October 8, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 8, 2022
Share this article

ಚೊಕ್ಕಾಡಿ:ಎಲಿಮಲೆಯ ರಂಜನಿ ಸಂಗೀತ ಸಭಾದ ಆಶ್ರಯದಲ್ಲಿ ಚೊಕ್ಕಾಡಿಯ ಶ್ರೀರಾಮ ಸೇವಾ ಸಮಿತಿಯ ಸಹಯೋಗದೊಂದಿಗೆ ‘ನವರಾತ್ರಿ ವೈಭವಂ’ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಅ.9 ಭಾನುವಾರ ಸಂಜೆ 5-30 ರಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ದೇಸೀ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್ . ಮಹಾದೇವನ್ ತಿರುವನಂತಪುರಂ ಅವರ ಹಾಡುಗಾರಿಕೆ ನಡೆಯಲಿದೆ. ವಯಲಿನ್‌ನಲ್ಲಿ ಆದರ್ಶ್ ಅಜಯಕುಮಾರ್‌ ಗುರುವಾಯೂರು, ಮೃದಂಗದಲ್ಲಿ ವಿಷ್ಣು ಚಿಂತಾಮಣಿ ಗುರುವಾಯೂರು, ಮೋರ್ಸಿಂಗ್‌ನಲ್ಲಿ ಪಯ್ಯನ್ನೂರು ಟಿ . ಗೋವಿಂದಪ್ರಸಾದ್ ಸಹಕರಿಸಲಿದ್ದಾರೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಆರೋಗ್ಯ ಕಾಪಾಡಲು ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತು ಯೋಗ ವಿಜ್ಞಾನ ವಿಶ್ವದಲ್ಲೆ ಶ್ರೇಷ್ಠ ವಿಧಾನ: ಗೋವಾ ಸಿಎಂ ಪ್ರಮೋದ್ ಸಾವಂತ್ ಅಭಿಮತ
next post
ಕಾಂತಾರ -ಇತಿಹಾಸದಲ್ಲಿ ದಾಖಲಾದ ಒಂದು ದಂತ ಕಥೆ… ಸಿನಿಮಾ ಕಥೆಗಳು ಬದಲಾಗುತ್ತಿದೆ..ಪ್ರೇಕ್ಷಕರ ಅಭಿರುಚಿ ಕೂಡ….!!!

You may also like

ತಾಳಮದ್ದಳೆ – ಒಂದು ಐತಿಹಾಸಿಕ ಅಧ್ಯಯನ” ಎಂಬ ಕೃತಿ ರಚನೆಗೆ...

May 17, 2023

ಸುಳ್ಯ ಭಾಗದಲ್ಲಿ ಚಿತ್ರೀಕರಣಗೊಂಡ ಮೂಗಜ್ಜನ ಕೋಳಿ ಅರೆಭಾಷೆ ಸಿನಿಮಾ ಲಿಪ್ಟ್...

May 15, 2023

ಕೊಚ್ಚಿನ್ ಕನ್ನಡ ಸಂಸ್ಕೃತಿ ಉತ್ಸವದ ಗೋಷ್ಠಿಯಲ್ಲಿ ಪತ್ರಕರ್ತ ನಾಯರ್‌ಕೆರೆ

May 1, 2023

ಸುಳ್ಯದ ರಂಗಮಯೂರಿ ಕಲಾ ಶಾಲೆಯ ವತಿಯಿಂದ ಮಡಿಕೇರಿಯಲ್ಲಿ ‘ಬಣ್ಣ’ ಬೇಸಿಗೆ...

April 23, 2023

ಕನಕಮಜಲು: ಅವನಿ ವಿಹಾರಂ ಭರತನಾಟ್ಯ ಶಿಬಿರ ಸಮಾರೋಪ

April 19, 2023

ರಂಗಮಯೂರಿ ಕಲಾ ಶಾಲೆಯ ವತಿಯಿಂದ ನಡೆದ “ಬಣ್ಣ” ರಾಜ್ಯ ಮಟ್ಟದ...

April 19, 2023

ಪ್ರಕೃತಿಯ ಮಡಿಲಲ್ಲಿ ಭರತನಾಟ್ಯ ವೈಭವಂ..!’ಅವನಿ ವಿಹಾರಂ’ ಕನಕಮಜಲಿನಲ್ಲೊಂದು ವೈಶಿಷ್ಟ್ಯ ಪೂರ್ಣ...

April 17, 2023

ವೇದಗಳು ಭಾರತೀಯ ಸಂಸ್ಕೃತಿಯ ಜೀವಾಳ: ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೆಕೈ...

April 16, 2023

ಜ್ಞಾನಗಂಗಾದಲ್ಲಿ ನಡೆದ ಬೇಸಿಗೆ ಶಿಬಿರ ಸಮಾರೋಪ: ಮನ ಸೆಳೆದ ಸಾಂಸ್ಕೃತಿಕ...

April 12, 2023

‘ಬಣ್ಣ’ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ: ಬೇಸಿಗೆ ಶಿಬಿರಗಳು...

April 11, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ