The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸ್ಟಿಕ್ಕರ್ ಬಿಡುಗಡೆ

by ದಿ ಸುಳ್ಯ ಮಿರರ್ ಸುದ್ದಿಜಾಲ October 22, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 22, 2022
Share this article

ಗೂನಡ್ಕ:ಕನ್ನಡ ಸಾಹಿತ್ಯ ಪರಿಷತ್ ಹಾಗು ಗೂನಡ್ಕದ ಸಜ್ಜನ ಪ್ರತಿಷ್ಠಾನದ ನೇತೃತ್ವದಲ್ಲಿ ಡಿ.10 ರಂದು ನಡೆಯುವ ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ‌ಪ್ರಚಾರ ಸ್ಟಿಕ್ಕರ್ ಹಾಗು ಬ್ಯಾಗ್ ಬಿಡುಗಡೆ ಮಾಡಲಾಯಿತು. ಅ.22 ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸ್ಟಿಕ್ಕರನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ಬಿಡುಗಡೆ ಮಾಡಿದರು. ಬ್ಯಾಗನ್ನು ಸಂಪಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗು ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಬಿಡುಗಡೆ ಮಾಡಿದರು‌.ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಸ್ವಾಗತ ಸಮಿತಿ ಹಾಗು ಕಸಾಪ ಪದಾಧಿಕಾರಿಗಳಾದ ಕೆ.ಆರ್.ಗಂಗಾಧರ, ದಾಮೋದರ ಮಾಸ್ತರ್, ಪಿ.ಬಿ‌.ಸುಧಾಕರ ರೈ, ಸಂಜೀವ ಕುದ್ಪಾಜೆ, ಸಂತೋಷ್ ಕುತ್ತಮೊಟ್ಟೆ,ಜಿ.ರಾಮಚಂದ್ರ,ಯಮುನಾ ಬಿ.ಎಸ್, ಆಶಾ ಬಿ.ಆರ್, ದಿನಕರ ಎಸ್.ಎಂ, ವೀರಪ್ಪ ಗೌಡ, ಕೆ.ಪಿ‌ಜಗದೀಶ, ಕೆ.ಆರ್.ಜಗದೀಶ ರೈ,ಅಬ್ಬಾಸ್ ಸಂಟ್ಯಾರ್,ಲಿಸ್ಸಿ ಮೊನಾಲಿಸಾ, ಅನುಪಮ, ಉಮ್ಮರ್, ಉನೈಸ್ ಪಿ.ಎಂ, ಕೆ.ಎ.ರಜಾಕ್, ಮೂಸಾನ್ ಕಲೀಂ, ಆಸಿಫ್, ಜಯರಾಮ ಶೆಟ್ಟಿ, ದೇವಪ್ಪ ಹೈದಂಗೂರು, ಜಯಾನಂದ ಸಂಪಾಜೆ, ಚಂದ್ರಮತಿ.ಕೆ., ಲತಾಶ್ರೀ ಸುಪ್ರೀತ್ ಮೋಂಟಡ್ಕ, ರಾಮಚಂದ್ರ ಪಲ್ಲತ್ತಡ್ಕ, ಕೇಶವ ಮಾಸ್ತರ್, ರಹೀಂ ಬೀಜದಕಟ್ಡೆ, ಉಬೈಸ್ ಪಿ.ಯು, ಅಬ್ದುಲ್ಲಾ ಎ, ಅಶ್ರಫ್ ಗುಂಡಿ, ಅಬೂಸಾಲಿ ಗೂನಡ್ಕ,ಆಶಾ ಎಂ.ಕೆ.ಗೂನಡ್ಕ, ಕಾಂತಿ.ಬಿ.ಎಸ್, ಟಿ.ಎಂ. ಅಬ್ದುಲ್ ರಜಾಕ್ ಹಾಜಿ, ರಮೇಶ್ ಎಸ್, ಹನುಮಂತಪ್ಪ, ಸನತ್, ಸಾದಿಕ್ ಎಸ್.ಎ, ಶೌವಾದ್ ಗೂನಡ್ಕ, ಸೌಮ್ಯ, ಉಷಾಲತಾ, ತಾಜುದ್ದೀನ್, ಕಮಲಾಕ್ಷ, ಚಿದಾನಂದ ಯು.ಎಸ್,ಅಫ್ರಿದ್, ಅಹಮ್ಮದ್ ಅಯ್ಯೂಬ್
ಹಾಗೂ ಎಲ್ಲಾ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಿತಿಗಳ ಕೆಲಸ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಎನ್ನೆಂಸಿಯಲ್ಲಿ Pre RDC ಮತ್ತು CATC ಶಿಬಿರ ಸಮಾರೋಪ
next post
ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ್ ಮಾಮನಿ ಇನ್ನಿಲ್ಲ

You may also like

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಪುನಶ್ಚೇತನ ಶಿಬಿರ:...

May 28, 2023

ಎ.5 ರಂದು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ ನೆನಪಿನ ಕಾರ್ಯಕ್ರಮ,

April 2, 2023

ಕಸಾಪ ವತಿಯಿಂದ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ: ಡಾ.ದಾಮ್ಲೆ,...

March 13, 2023

ಕವಯತ್ರಿ ಪ್ರಿಯಾ ಸುಳ್ಯ ಅವರ ಚೊಚ್ಚಲ ಕವನ ಸಂಕಲನ ‘ನಾನು,...

March 7, 2023

ಕಸಾಪ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಯ್ಕೆ: ಡಾ.ಚಂದ್ರಶೇಖರ ದಾಮ್ಲೆ,...

February 16, 2023

ಹಂಪಿ ಉತ್ಸವದ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

January 25, 2023

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ

January 23, 2023

ಸುಳ್ಯ ಕ.ಸಾ.ಪ.ವತಿಯಿಂದ ನಾಡೋಜ ಸಾರಾ ಅಬೂಬಕ್ಕರ್ ರವರಿಗೆ ನುಡಿನಮನ

January 20, 2023

ಸಾರಾ ಅಬೂಬಕ್ಕರ್ ಅವರ ನಿಧನಕ್ಕೆ ಸಂತಾಪ

January 10, 2023

ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

January 10, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ