The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಇಂದು ಸೂರ್ಯ ಗ್ರಹಣ:ಭಾರತದಲ್ಲಿಯೂ ಗೋಚರಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

by ದಿ ಸುಳ್ಯ ಮಿರರ್ ಸುದ್ದಿಜಾಲ October 25, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 25, 2022
Share this article

ನವದೆಹಲಿ: ಅಕ್ಟೋಬರ್ 25 ರಂದು ವರ್ಷದ ಕೊನೆಯ ಸೂರ್ಯಗ್ರಹಣವು ಸಂಭವಿಸಲಿದೆ.ಭಾರತದಲ್ಲಿಯೂ ಕಾಣಬಹುದು.ಭಾರತ ಸಹಿತ ಏಷ್ಯಾ ಖಂಡದ ಮಧ್ಯ ಮತ್ತು ಪಶ್ಚಿಮದ ಪ್ರದೇಶ, ಸಂಪೂರ್ಣ ಯುರೋಪ್ ಖಂಡ, ಆಫ್ರಿಕಾ ಖಂಡದ ಪೂರ್ವೋತ್ತರ ಪ್ರದೇಶಗಳಲ್ಲಿ ಗ್ರಹಣ ಕಾಣಲಿದೆ. ಭಾರತದಲ್ಲಿ ಸಂಜೆ 4:29 ರಿಂದ ಗ್ರಹಣ ಆರಂಭವಾಗಲಿದ್ದು, ಸೂರ್ಯಾಸ್ತದೊಂದಿಗೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮುಕ್ತಾಯವಾಗಲಿದೆ. ಭಾರತದಲ್ಲಿ, ದೆಹಲಿ, ಬೆಂಗಳೂರು, ಕೋಲ್ಕತ್ತಾ, ಚೆನ್ನೈ, ಉಜ್ಜಯಿನಿ, ವಾರಣಾಸಿ ಮತ್ತು ಮಥುರಾದಲ್ಲಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ
ಯುರೋಪ್, ಈಶಾನ್ಯ ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾದ ವಿವಿಧ ಭಾಗಗಳಲ್ಲಿ ಗೋಚರಿಸುತ್ತದೆ. ಮಧ್ಯಾಹ್ನ 2 ರಿಂದ ಸಂಜೆ 6.30ರವರೆಗೆ ಜಗತ್ತಿನ ವಿವಿಧೆಡೆ ಗ್ರಹಣ ಗೋಚರಿಸಲಿದೆ. ದೆಹಲಿಯಲ್ಲಿ ಸೂರ್ಯಗ್ರಹಣವು ಸಂಜೆ 4:29 ಕ್ಕೆ ಪ್ರಾರಂಭವಾಗುತ್ತದೆ. ಮುಂಬೈನಲ್ಲಿ ಸೂರ್ಯ ಗ್ರಹಣವು ಸಂಜೆ 4:49 ಕ್ಕೆ ಪ್ರಾರಂಭವಾಗುತ್ತದೆ.
ಕೋಲ್ಕತ್ತಾದಲ್ಲಿ ಸೂರ್ಯಗ್ರಹಣವು ಸಂಜೆ 4:52 ಕ್ಕೆ ಪ್ರಾರಂಭವಾಗುತ್ತದೆ.
ಚೆನ್ನೈನಲ್ಲಿ ಸೂರ್ಯಗ್ರಹಣವು ಸಂಜೆ 5:14 ಕ್ಕೆ ಪ್ರಾರಂಭವಾಗುತ್ತದೆ.
ಉಡುಪಿಯಲ್ಲಿ ಗ್ರಹಣ ಸ್ಪರ್ಶ ಸಂಜೆ 5:08 ರಿಂದ ಗ್ರಹಣ ಸಂಜೆ 6:29ರವರೆಗೆ ಗೋಚರಿಸಲಿದೆ.ಬೆಂಗಳೂರಿನಲ್ಲಿ ಸಂಜೆ 5:12 ರಿಂದ 5:56 ರವರೆಗೆ ಗೋಚರಿಸಲಿದೆ. ದೀಪಾವಳಿ ಆಚರಣೆ ಹಿನ್ನೆಲೆಯಲ್ಲಿ ಈ ಬಾರಿ ಖಂಡಗ್ರಾಸ ಸೂರ್ಯಗ್ರಹಣ ಆಗಮಿಸಿದೆ. ಗ್ರಹಣ ಕಾಲದಲ್ಲಿ ಸ್ನಾನ, ದೇವರಪೂಜೆ, ನಿತ್ಯಕರ್ಮಗಳು, ಜಪತಪ ಮಾಡಬಹುದು. ಆಹಾರ ಸೇವನೆ ಮಾಡುವಂತಿಲ್ಲ. ದೇವಾಲಯಗಳಲ್ಲಿ ಇಂದು ನಿರ್ದಿಷ್ಟ ಸಮಯದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸೇವೆಗಳಿಗೆ ಅವಕಾಶ ಇರುವುದಿಲ್ಲ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಶ್ರೀ ವಿಷ್ಣು ಪಟಾಕಿ ಅಂಗಡಿಯಲ್ಲಿ ಪಟಾಕಿ ಖರೀದಿಸಿ.. ಚಿನ್ನದ ನಾಣ್ಯ ನಿಮ್ಮದಾಗಿಸಿ..!
next post
ಮತ್ಸ್ಯ ಪ್ರಿಯರಿಗೆ ಸಿಹಿ ಸುದ್ದಿ: ದೀಪಾವಳಿ ಪ್ರಯುಕ್ತ ಮೀನುಗಾರಿಕಾ ನಿಗಮದ ವತಿಯಿಂದ ತಾಜಾ ಮೀನುಗಳ ರಿಯಾಯಿತಿ ದರದ ಮಾರಾಟ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ...

June 8, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ