ಪಂಜ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಕಾಚುಕುಜುಂಬ, ಉಳ್ಳಾಕ್ಲು ಗರಡಿಬೈಲು ಮೂಲಸ್ಥಾನ ಸನ್ನಿಧಿಯಲ್ಲಿ ಸಾನಿಧ್ಯಾದಿಗಳ ಗುಣದೋಷ ಚಿಂತನೆಗೋಸ್ಕರ ಒಂದು ದಿನದ ತಾಂಬೂಲ ಪ್ರಶ್ನಾ ಚಿಂತನೆಯುನಾಳೆ(ಫೆ.28) ದೈವಜ್ಞರಾದ ಬ್ರಹ್ಮಶ್ರೀ ವೇದಮೂರ್ತಿ ನಾರಾಯಣ ರಂಗಾ ಭಟ್ಟ ಮಧೂರು ಹಾಗೂ ದೈವಜ್ಞರಾದ ಸತ್ಯನಾರಾಯಣ ಭಟ್, ಶ್ರೀ ಮಾತಾ ಪಂಜ ಇವರ ಸಹಯೋಗದೊಂದಿಗೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.