ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಿದ್ದಾರೆ.ಈ ಬಾರಿಯ ಬಜೆಟ್ನಲ್ಲಿ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಲಾಗಿದೆ ಎಂದು
ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ನಿರ್ಮಲಾ ಅವರು ಮಂಡಿಸಿರುವ ಬಜೆಟ್ನಲ್ಲಿ ಯಾವುದು ಯಾವುದು ಇಳಿಕೆ, ಯಾವುದು ಏರಿಕೆ? ಎಂಬುದರ ಬಗ್ಗ ಮಾಹಿತಿ ಇಲ್ಲಿದೆ.
ಕಡಿಮೆ
ಮೊಬೈಲ್,ವಎಲೆಕ್ಟ್ರಿಕ್ ವಾಹನಗಳು,ಕ್ಯಾನ್ಸರ್ ಔಷಧಿ
ಸ್ವದೇಶಿ ಬಟ್ಟೆಗಳು,ಎಲ್ಇಡಿ ಟಿವಿ.
ಏರಿಕೆ
ಪ್ಯಾನೆಲ್ ಡಿಸ್ಪ್ಲೇ ಮೇಲಿನ ಕಸ್ಟಮ್ಸ್ ಸುಂಕ ಶೇ 10ರಿಂದ ಶೇ20ರಷ್ಟು ಹೆಚ್ಚಳ,vಪ್ಲಾಸ್ಟಿಕ್ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ25ರಷ್ಟು ಹೆಚ್ಚಳ,vಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ10ರಿಂದ ಶೇ15ರಷ್ಟು ಏರಿಕೆ ಮಾಡಲಾಗಿದೆ.