The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಅಡಿಕೆ ಹಳದಿ ಎಲೆ ರೋಗದ ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ

by ದಿ ಸುಳ್ಯ ಮಿರರ್ ಸುದ್ದಿಜಾಲ October 19, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 19, 2022
Share this article

ನವದೆಹಲಿ: ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.
ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.
ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದುಸುಳ್ಯ ಬಿಜೆಪಿ ಪ್ರಕಟಣೆ ತಿಳಿಸಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಕಡಬ ತಾಲೂಕು ಮಟ್ಟದ ಅಕ್ರಮ-ಸಕ್ರಮ ಸಮಿತಿ ಸಭೆ
next post
ಸಂಪಾಜೆ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಾಲಯ ಉದ್ಘಾಟನೆ

You may also like

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

June 6, 2023

200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಮಾರ್ಗಸೂಚಿ...

June 5, 2023

ಮುಂದಿನ 48 ಗಂಟೆಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ ಸಾಧ್ಯತೆ:...

June 5, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ
  • ನಗರ ಸ್ವಚ್ಛತಾ ಅಭಿಯಾನ: ಆಲೆಟ್ಟಿ ರಸ್ತೆಯಲ್ಲಿ 37ನೇ ವಾರದ ಸ್ವಚ್ಛತಾ ಕಾರ್ಯಕ್ರಮ
  • ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
  • ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ ಸನ್ಮಾನ
  • ಹನಿ‌ ಸುರಿಸಿ ಮಾಯವಾದ ವರುಣ: ಮುಂದುವರಿದ ಮಳೆಯ ಕಣ್ಣಾ ಮುಚ್ಚಾಲೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ